Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಲಾಯಿತು.

ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿಯ 28 ವಿದ್ಯಾರ್ಥಿಗಳು ಭಾಗವಹಿಸಿ, 20 ವಿದ್ಯಾರ್ಥಿಗಳು ವಿಜೇತರಾದರು.

ಕಬ್ ದ್ವಿತೀಯ, ಬುಲ್ ಬುಲ್ ಪ್ರಥಮ ಹಾಗೂ ಗೈಡ್ ತೃತೀಯ ಪ್ರಶಸ್ತಿಗೆ ಭಾಜನರಾದರು.

Related posts

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya
error: Content is protected !!