22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya
error: Content is protected !!