39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya
error: Content is protected !!