23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya
error: Content is protected !!