25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
error: Content is protected !!