25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾಪನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ. ದ.ಕ ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸೆ 3ರಂದು ನಡೆದ ಬಂಟ್ಸ್ ಹಾಸ್ಟೆಲ್ ಓಂಕಾರ್ ನಗರದ ಗಣೇಶೋತ್ಸವ ವೇದಿಕೆಯಲ್ಲಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಎಂಬ ವಿಷಯದಲ್ಲಿ ವಿವಿಧ 16 ಬಂಟ ಸಂಘಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ಸಂಘವು ದ್ವಿತೀಯ ಸ್ಥಾನ ಮತ್ತು 75,000 ನಗದು ಬಹುಮಾನ ಪಡೆದು ಜಯಭೇರಿಗಳಿಸಿತ್ತು. ಸ್ಮಿತೇಶ್ ಬಾರ್ಯ ಹಾಗೂ ಅನೀಶ್ ವೇಣೂರು ಸಂಯೋಜಿಸಿದರು.

Related posts

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!