September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾಪನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ. ದ.ಕ ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸೆ 3ರಂದು ನಡೆದ ಬಂಟ್ಸ್ ಹಾಸ್ಟೆಲ್ ಓಂಕಾರ್ ನಗರದ ಗಣೇಶೋತ್ಸವ ವೇದಿಕೆಯಲ್ಲಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಎಂಬ ವಿಷಯದಲ್ಲಿ ವಿವಿಧ 16 ಬಂಟ ಸಂಘಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ಸಂಘವು ದ್ವಿತೀಯ ಸ್ಥಾನ ಮತ್ತು 75,000 ನಗದು ಬಹುಮಾನ ಪಡೆದು ಜಯಭೇರಿಗಳಿಸಿತ್ತು. ಸ್ಮಿತೇಶ್ ಬಾರ್ಯ ಹಾಗೂ ಅನೀಶ್ ವೇಣೂರು ಸಂಯೋಜಿಸಿದರು.

Related posts

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
error: Content is protected !!