37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಉಪಾಧ್ಯಕ್ಷ ಅರುಣ್ ನಾಯ್ಕ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಜೊತೆ ಕಾರ್ಯದರ್ಶಿ ವಿಧ್ಯಾಧರ ರೈ , ಗಣೇಶೋತ್ಸವದ ಅಧ್ಯಕ್ಷರಾದ ಪ್ರಭಾಕರ್ ಸಿ.ಜಿ ಕನ್ಯಾಡಿ , ಕಾರ್ಯದರ್ಶಿ ಸಚಿನ್ ಗೌಡ ಕಲ್ಮಂಜ , ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾದ ಗೋವಿಂದ ಸುವರ್ಣ, ಸಂಯೋಜಕಿ ಚಂದ್ರಾವತಿ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಕೃಷ್ಣಪ್ಪ ಗುಡಿಗಾರ್, ಪ್ರಭಾಕರ ಬಜಿಲ, ಚಂದ್ರಶೇಖರ್ , ರಾಧಾಕೃಷ್ಣ , ಶ್ರೀಮತಿ ವಿಮಲ, ಶ್ರೀಮತಿ ವಿಜಯ, ಶ್ರೀಮತಿ ವೇದಾವತಿ ಹಾಗೂ ಮತ್ತಿತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya
error: Content is protected !!