24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಉಪಾಧ್ಯಕ್ಷ ಅರುಣ್ ನಾಯ್ಕ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಜೊತೆ ಕಾರ್ಯದರ್ಶಿ ವಿಧ್ಯಾಧರ ರೈ , ಗಣೇಶೋತ್ಸವದ ಅಧ್ಯಕ್ಷರಾದ ಪ್ರಭಾಕರ್ ಸಿ.ಜಿ ಕನ್ಯಾಡಿ , ಕಾರ್ಯದರ್ಶಿ ಸಚಿನ್ ಗೌಡ ಕಲ್ಮಂಜ , ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾದ ಗೋವಿಂದ ಸುವರ್ಣ, ಸಂಯೋಜಕಿ ಚಂದ್ರಾವತಿ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಕೃಷ್ಣಪ್ಪ ಗುಡಿಗಾರ್, ಪ್ರಭಾಕರ ಬಜಿಲ, ಚಂದ್ರಶೇಖರ್ , ರಾಧಾಕೃಷ್ಣ , ಶ್ರೀಮತಿ ವಿಮಲ, ಶ್ರೀಮತಿ ವಿಜಯ, ಶ್ರೀಮತಿ ವೇದಾವತಿ ಹಾಗೂ ಮತ್ತಿತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!