22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಉಪಾಧ್ಯಕ್ಷ ಅರುಣ್ ನಾಯ್ಕ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಜೊತೆ ಕಾರ್ಯದರ್ಶಿ ವಿಧ್ಯಾಧರ ರೈ , ಗಣೇಶೋತ್ಸವದ ಅಧ್ಯಕ್ಷರಾದ ಪ್ರಭಾಕರ್ ಸಿ.ಜಿ ಕನ್ಯಾಡಿ , ಕಾರ್ಯದರ್ಶಿ ಸಚಿನ್ ಗೌಡ ಕಲ್ಮಂಜ , ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾದ ಗೋವಿಂದ ಸುವರ್ಣ, ಸಂಯೋಜಕಿ ಚಂದ್ರಾವತಿ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಕೃಷ್ಣಪ್ಪ ಗುಡಿಗಾರ್, ಪ್ರಭಾಕರ ಬಜಿಲ, ಚಂದ್ರಶೇಖರ್ , ರಾಧಾಕೃಷ್ಣ , ಶ್ರೀಮತಿ ವಿಮಲ, ಶ್ರೀಮತಿ ವಿಜಯ, ಶ್ರೀಮತಿ ವೇದಾವತಿ ಹಾಗೂ ಮತ್ತಿತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
error: Content is protected !!