37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಗೌರವಿಸಲಾಯಿತು.

ಅಧ್ಯಾಪಕರಾಗಿ ನಿವೃತ್ತಿ ಗೊಂಡಿರುವಂಥ ಶಶಿಪ್ರಭ,ವೇಣೂರು ಉಪನ್ಯಾಸಕರಾದ ಶಿವರಾಮ ಹೆಗ್ಡೆ,ವೇಣೂರು ಶಿಕ್ಷಕರಾದ ಶೀಲಾ ಎಸ್ ಹೆಗ್ಡೆ , ವೇಣೂರು ಶಿವರಾಮ ಹೆಗ್ಡೆ ಕರಿಮಣೆಲು,ನಿವೃತ್ತ ದೈಹಿಕ ಶಿಕ್ಷಕರಾದ ವಜ್ರ ಕುಮಾರ್ ಅಜೀರಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವಿಶ್ವನಾಥ್ ಶೆಟ್ಟಿ,ಯುವ ಸೇವಾ ಸಂಗಮದ ಅಧ್ಯಕ್ಷರಾದ ವಿಜಯ ಗೌಡ,ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್ ನಿರಂಜನ್, ಶ್ರೀಕಾಂತ್ ಉಡುಪ,ನಾಗೇಶ್ ಪೈ,ಪ್ರಕಾಶ್ ಪೈ,ಉಮೇಶ್ ಕುಲಾಲ್,ಸುವರ್ಣ ದೇವಾಡಿಗ ಉಪಸ್ಥಿತರಿದ್ದರು.

Related posts

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya
error: Content is protected !!