July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಗೌರವಿಸಲಾಯಿತು.

ಅಧ್ಯಾಪಕರಾಗಿ ನಿವೃತ್ತಿ ಗೊಂಡಿರುವಂಥ ಶಶಿಪ್ರಭ,ವೇಣೂರು ಉಪನ್ಯಾಸಕರಾದ ಶಿವರಾಮ ಹೆಗ್ಡೆ,ವೇಣೂರು ಶಿಕ್ಷಕರಾದ ಶೀಲಾ ಎಸ್ ಹೆಗ್ಡೆ , ವೇಣೂರು ಶಿವರಾಮ ಹೆಗ್ಡೆ ಕರಿಮಣೆಲು,ನಿವೃತ್ತ ದೈಹಿಕ ಶಿಕ್ಷಕರಾದ ವಜ್ರ ಕುಮಾರ್ ಅಜೀರಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವಿಶ್ವನಾಥ್ ಶೆಟ್ಟಿ,ಯುವ ಸೇವಾ ಸಂಗಮದ ಅಧ್ಯಕ್ಷರಾದ ವಿಜಯ ಗೌಡ,ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್ ನಿರಂಜನ್, ಶ್ರೀಕಾಂತ್ ಉಡುಪ,ನಾಗೇಶ್ ಪೈ,ಪ್ರಕಾಶ್ ಪೈ,ಉಮೇಶ್ ಕುಲಾಲ್,ಸುವರ್ಣ ದೇವಾಡಿಗ ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya
error: Content is protected !!