24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಗೌರವಿಸಲಾಯಿತು.

ಅಧ್ಯಾಪಕರಾಗಿ ನಿವೃತ್ತಿ ಗೊಂಡಿರುವಂಥ ಶಶಿಪ್ರಭ,ವೇಣೂರು ಉಪನ್ಯಾಸಕರಾದ ಶಿವರಾಮ ಹೆಗ್ಡೆ,ವೇಣೂರು ಶಿಕ್ಷಕರಾದ ಶೀಲಾ ಎಸ್ ಹೆಗ್ಡೆ , ವೇಣೂರು ಶಿವರಾಮ ಹೆಗ್ಡೆ ಕರಿಮಣೆಲು,ನಿವೃತ್ತ ದೈಹಿಕ ಶಿಕ್ಷಕರಾದ ವಜ್ರ ಕುಮಾರ್ ಅಜೀರಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವಿಶ್ವನಾಥ್ ಶೆಟ್ಟಿ,ಯುವ ಸೇವಾ ಸಂಗಮದ ಅಧ್ಯಕ್ಷರಾದ ವಿಜಯ ಗೌಡ,ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್ ನಿರಂಜನ್, ಶ್ರೀಕಾಂತ್ ಉಡುಪ,ನಾಗೇಶ್ ಪೈ,ಪ್ರಕಾಶ್ ಪೈ,ಉಮೇಶ್ ಕುಲಾಲ್,ಸುವರ್ಣ ದೇವಾಡಿಗ ಉಪಸ್ಥಿತರಿದ್ದರು.

Related posts

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya
error: Content is protected !!