24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

ಬೆಳ್ತಂಗಡಿ : ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಅಣ್ಣು ಸಿ . ಅವರು ಇಂದು ನಿಧನರಾಗಿದ್ದಾರೆ.

ಸಿಪಿಐಎಂ ಪಕ್ಷದ ಸದಸ್ಯರಾಗಿದ್ದು ಕೆಲವು ದಶಕಗಳ ಕಾಲ‌ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಅಣ್ಣು ಸಿ ಪದ್ಮುಂಜ ಅವರ ಮನೆಗೆ ಪಕ್ಷದ ನಿಯೋಗ ಭೇಟಿ ನೀಡಿ ಕೆಂಪು ವಂದನೆಗಳ ಜೊತೆಗೆ ಗೌರವಯುತ ಶ್ರದ್ದಾಂಜಲಿ ಅರ್ಪಿಸಿತು ಎಂದು ನ್ಯಾಯವಾದಿ ಬಿ.ಎಂ.ಭಟ್ ತಿಳಿಸಿದ್ದಾರೆ.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya
error: Content is protected !!