24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

ಬೆಳ್ತಂಗಡಿ : ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಅಣ್ಣು ಸಿ . ಅವರು ಇಂದು ನಿಧನರಾಗಿದ್ದಾರೆ.

ಸಿಪಿಐಎಂ ಪಕ್ಷದ ಸದಸ್ಯರಾಗಿದ್ದು ಕೆಲವು ದಶಕಗಳ ಕಾಲ‌ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಅಣ್ಣು ಸಿ ಪದ್ಮುಂಜ ಅವರ ಮನೆಗೆ ಪಕ್ಷದ ನಿಯೋಗ ಭೇಟಿ ನೀಡಿ ಕೆಂಪು ವಂದನೆಗಳ ಜೊತೆಗೆ ಗೌರವಯುತ ಶ್ರದ್ದಾಂಜಲಿ ಅರ್ಪಿಸಿತು ಎಂದು ನ್ಯಾಯವಾದಿ ಬಿ.ಎಂ.ಭಟ್ ತಿಳಿಸಿದ್ದಾರೆ.

Related posts

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya
error: Content is protected !!