July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

ಬೆಳ್ತಂಗಡಿ : ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಅಣ್ಣು ಸಿ . ಅವರು ಇಂದು ನಿಧನರಾಗಿದ್ದಾರೆ.

ಸಿಪಿಐಎಂ ಪಕ್ಷದ ಸದಸ್ಯರಾಗಿದ್ದು ಕೆಲವು ದಶಕಗಳ ಕಾಲ‌ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಅಣ್ಣು ಸಿ ಪದ್ಮುಂಜ ಅವರ ಮನೆಗೆ ಪಕ್ಷದ ನಿಯೋಗ ಭೇಟಿ ನೀಡಿ ಕೆಂಪು ವಂದನೆಗಳ ಜೊತೆಗೆ ಗೌರವಯುತ ಶ್ರದ್ದಾಂಜಲಿ ಅರ್ಪಿಸಿತು ಎಂದು ನ್ಯಾಯವಾದಿ ಬಿ.ಎಂ.ಭಟ್ ತಿಳಿಸಿದ್ದಾರೆ.

Related posts

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!