24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ.


ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ, ಭಗವದ್ಗೀತೆಯ ಧ್ಯಾನ ಶ್ಲೋಕದ ಮೊದಲ ೬ ಶ್ಲೋಕಗಳು, ಭಾಷಣ ಸ್ಪರ್ಧೆ, ಶಂಖ ಊದುವ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya
error: Content is protected !!