23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ.


ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ, ಭಗವದ್ಗೀತೆಯ ಧ್ಯಾನ ಶ್ಲೋಕದ ಮೊದಲ ೬ ಶ್ಲೋಕಗಳು, ಭಾಷಣ ಸ್ಪರ್ಧೆ, ಶಂಖ ಊದುವ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!