22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ.


ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ, ಭಗವದ್ಗೀತೆಯ ಧ್ಯಾನ ಶ್ಲೋಕದ ಮೊದಲ ೬ ಶ್ಲೋಕಗಳು, ಭಾಷಣ ಸ್ಪರ್ಧೆ, ಶಂಖ ಊದುವ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya
error: Content is protected !!