23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಇಲ್ಲಿನ ಗುರುದೇವ ಕಾಲೇಜು ಬಳಿಯ ನಿವಾಸಿ ತೋಪೆ ಗೌಡರ ಪುತ್ರ ಪುನೀತ್ ಎಸ್.ಟಿ. (21ವ)ರವರು ಕಾಣೆಯಾದ ಘಟನೆ ಸೆ.4 ರಂದು ನಡೆದಿದೆ.

3ನೇ ವರ್ಷದ ಬಿ.ಎಸ್.ಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಈತ ತನ್ನ ತಂಗಿ ಕಾಲೇಜಿಗೆ ತೆರಳಿದ ಬಳಿಕ ಒಬ್ಬನೇ ಮನೆಯಲ್ಲಿದ್ದು ತಾಯಿ ಸಕಲೇಶಪುರದಿಂದ ಬಂದು ನೋಡುವಾಗ ಹಾಲ್‌ನ ಬೆಡ್ ಮೇಲೆ ಒಂದು ಪತ್ರ ಬರೆದಿಟ್ಟು ಹೋಗಿದ್ದಾನೆ.

ಆತನನ್ನು ಪಕ್ಕದ ಮನೆಯ ಗಿರಿಜಾ ಅವರು ಮಧ್ಯಾಹ್ನ ನೋಡಿದ್ದು ಬಳಿಕ ಕಾಣೆಯಾಗಿದ್ದಾನೆ ಎನ್ನಲಾಗಿದೆ. ಈತನ ಕುರಿತು ಸಂಬಂಧಿಕರ ಮನೆಯ ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದ ಕಾರಣ ತಾಯಿ ಗೀತಾ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya
error: Content is protected !!