24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ವತಿಯಿಂದ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಸಿ.ಜಿ ಕನ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಗೌಡ ಕಲ್ಮಂಜ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾಗಿ ಗೋವಿಂದ ಸುವರ್ಣ, ಸಂಘಟನಾ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಬೊಳ್ಮ ,ಸಹ ಕಾರ್ಯದರ್ಶಿಗಳಾಗಿ ನವೀನ್ ಸುವರ್ಣ , ಶ್ರೀಮತಿ ಸುಜಾತ ಬೊಳ್ಮ , ಸೃಜನ್ ಪಜಿರಡ್ಕ, ಉಪಾಧ್ಯಕ್ಷರುಗಳಾಗಿ ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಳ್ಮ, ಸುಂದರ ಗೌಡ, ಬಜಿಲ, ವಸಂತ ನಾಯ್ಕ ಬೆರ್ಕೆ , ಮಹಾಬಲ ನಾಯ್ಕ ಪುರ್ಲಿದ ಪಳಿಕೆ, ಸಹ ಕೋಶಾಧಿಕಾರಿಗಳಾಗಿ ಶ್ರೇಯಸ್ ಎಂ. ಶ್ರೀಮತಿ ಮಮತಾ ಪಿಜತ್ತಡ್ಕ, ಸಂಯೋಜಕಿಯಾಗಿ ಶ್ರೀಮತಿ ಚಂದ್ರಾವತಿ ಬಜಿಲ, ಗೌರವ ಸಲಹೆಗಾರರಾಗಿ
ಹರೀಶ್ ರಾವ್ ಮುಂಡ್ರುಪ್ಪಾಡಿ, ಹರಿದಾಸ್ ಗಾಂಭೀರ್, ರವಿ ಭಟ್ ಪಜಿರಡ್ಕ , ತುಕಾರಾಮ್ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ, ಶ್ರೀನಿವಾಸ್ ರಾವ್ ಪಿ., ರಾಜೇಂದ್ರ ಅಜ್ರಿ ಸುರುಳಿಬೆಟ್ಟು , ಚಂದ್ರಶೇಖರ್ ಶೆಟ್ಟಿ ನಾರ್ಯ, ಶ್ರೀ ಸುಂದರ ಗೌಡ ಪುಡ್ಕೆತ್ತು , ಉದಯ ಭಟ್ ಎಂ.ಜಿ., ಕರಿಯ ನಾಯ್ಕ ನೆಲ್ಲಿಗುಡ್ಡೆ , ಶ್ರೀಮತಿ ಧನಲಕ್ಷ್ಮೀ ಜನಾರ್ದನ್‌ ಆಯ್ಕೆಯಾದರು ಹಾಗೂ ವಿವಿಧ ಉಪ ಸಮಿತಿಗಳನ್ನು ರಚನೆ ಮಾಡಲಾಯಿತು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya
error: Content is protected !!