22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ವತಿಯಿಂದ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಸಿ.ಜಿ ಕನ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಗೌಡ ಕಲ್ಮಂಜ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾಗಿ ಗೋವಿಂದ ಸುವರ್ಣ, ಸಂಘಟನಾ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಬೊಳ್ಮ ,ಸಹ ಕಾರ್ಯದರ್ಶಿಗಳಾಗಿ ನವೀನ್ ಸುವರ್ಣ , ಶ್ರೀಮತಿ ಸುಜಾತ ಬೊಳ್ಮ , ಸೃಜನ್ ಪಜಿರಡ್ಕ, ಉಪಾಧ್ಯಕ್ಷರುಗಳಾಗಿ ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಳ್ಮ, ಸುಂದರ ಗೌಡ, ಬಜಿಲ, ವಸಂತ ನಾಯ್ಕ ಬೆರ್ಕೆ , ಮಹಾಬಲ ನಾಯ್ಕ ಪುರ್ಲಿದ ಪಳಿಕೆ, ಸಹ ಕೋಶಾಧಿಕಾರಿಗಳಾಗಿ ಶ್ರೇಯಸ್ ಎಂ. ಶ್ರೀಮತಿ ಮಮತಾ ಪಿಜತ್ತಡ್ಕ, ಸಂಯೋಜಕಿಯಾಗಿ ಶ್ರೀಮತಿ ಚಂದ್ರಾವತಿ ಬಜಿಲ, ಗೌರವ ಸಲಹೆಗಾರರಾಗಿ
ಹರೀಶ್ ರಾವ್ ಮುಂಡ್ರುಪ್ಪಾಡಿ, ಹರಿದಾಸ್ ಗಾಂಭೀರ್, ರವಿ ಭಟ್ ಪಜಿರಡ್ಕ , ತುಕಾರಾಮ್ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ, ಶ್ರೀನಿವಾಸ್ ರಾವ್ ಪಿ., ರಾಜೇಂದ್ರ ಅಜ್ರಿ ಸುರುಳಿಬೆಟ್ಟು , ಚಂದ್ರಶೇಖರ್ ಶೆಟ್ಟಿ ನಾರ್ಯ, ಶ್ರೀ ಸುಂದರ ಗೌಡ ಪುಡ್ಕೆತ್ತು , ಉದಯ ಭಟ್ ಎಂ.ಜಿ., ಕರಿಯ ನಾಯ್ಕ ನೆಲ್ಲಿಗುಡ್ಡೆ , ಶ್ರೀಮತಿ ಧನಲಕ್ಷ್ಮೀ ಜನಾರ್ದನ್‌ ಆಯ್ಕೆಯಾದರು ಹಾಗೂ ವಿವಿಧ ಉಪ ಸಮಿತಿಗಳನ್ನು ರಚನೆ ಮಾಡಲಾಯಿತು.

Related posts

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!