September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ವತಿಯಿಂದ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಸಿ.ಜಿ ಕನ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಗೌಡ ಕಲ್ಮಂಜ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾಗಿ ಗೋವಿಂದ ಸುವರ್ಣ, ಸಂಘಟನಾ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಬೊಳ್ಮ ,ಸಹ ಕಾರ್ಯದರ್ಶಿಗಳಾಗಿ ನವೀನ್ ಸುವರ್ಣ , ಶ್ರೀಮತಿ ಸುಜಾತ ಬೊಳ್ಮ , ಸೃಜನ್ ಪಜಿರಡ್ಕ, ಉಪಾಧ್ಯಕ್ಷರುಗಳಾಗಿ ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಳ್ಮ, ಸುಂದರ ಗೌಡ, ಬಜಿಲ, ವಸಂತ ನಾಯ್ಕ ಬೆರ್ಕೆ , ಮಹಾಬಲ ನಾಯ್ಕ ಪುರ್ಲಿದ ಪಳಿಕೆ, ಸಹ ಕೋಶಾಧಿಕಾರಿಗಳಾಗಿ ಶ್ರೇಯಸ್ ಎಂ. ಶ್ರೀಮತಿ ಮಮತಾ ಪಿಜತ್ತಡ್ಕ, ಸಂಯೋಜಕಿಯಾಗಿ ಶ್ರೀಮತಿ ಚಂದ್ರಾವತಿ ಬಜಿಲ, ಗೌರವ ಸಲಹೆಗಾರರಾಗಿ
ಹರೀಶ್ ರಾವ್ ಮುಂಡ್ರುಪ್ಪಾಡಿ, ಹರಿದಾಸ್ ಗಾಂಭೀರ್, ರವಿ ಭಟ್ ಪಜಿರಡ್ಕ , ತುಕಾರಾಮ್ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ, ಶ್ರೀನಿವಾಸ್ ರಾವ್ ಪಿ., ರಾಜೇಂದ್ರ ಅಜ್ರಿ ಸುರುಳಿಬೆಟ್ಟು , ಚಂದ್ರಶೇಖರ್ ಶೆಟ್ಟಿ ನಾರ್ಯ, ಶ್ರೀ ಸುಂದರ ಗೌಡ ಪುಡ್ಕೆತ್ತು , ಉದಯ ಭಟ್ ಎಂ.ಜಿ., ಕರಿಯ ನಾಯ್ಕ ನೆಲ್ಲಿಗುಡ್ಡೆ , ಶ್ರೀಮತಿ ಧನಲಕ್ಷ್ಮೀ ಜನಾರ್ದನ್‌ ಆಯ್ಕೆಯಾದರು ಹಾಗೂ ವಿವಿಧ ಉಪ ಸಮಿತಿಗಳನ್ನು ರಚನೆ ಮಾಡಲಾಯಿತು.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!