April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

ಕೊಕ್ಕಡ :ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಗಳೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕ್ಷೇತ್ರಕ್ಕೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇವರಿಂದ 2 ಲಕ್ಷ ರೂ. ಗಳ ದೇಣಿಗೆಯನ್ನು ಸೆ.4ರಂದು ಶ್ರೀ ಕ್ಷೇತ್ರದಲ್ಲಿ ಹಸ್ತಾಂತರಿಸಲಾಯಿತು.


ಈ ಸಂಧರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪುಡಿಕೆತ್ತೂರು, ದೇವಸ್ಥಾನದ ಅರ್ಚಕರು, ಟ್ರಸ್ಟ್ ನ ಸದಸ್ಯರು ಹಾಗೂ ಭಕ್ತಾದಿಗಳು ಮತ್ತು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!