22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

ಪಟ್ರಮೆ : ಪಟ್ರಮೆ ಸೇತುವೆ ಬಳಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಘಟನೆ ಸೆ.5 ರಂದು ಬೆಳಿಗ್ಗೆ ನಡೆದಿದೆ.

ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಬಿದ್ದಿದೆ ಎನ್ನಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya
error: Content is protected !!