July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ವಾಹನಗಳು ಜಖಂಗೊಂಡಿದೆ.

ಹಲವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya
error: Content is protected !!