23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

ಗುಂಡೂರಿ:ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ಉತ್ತಮ ಹೈನುಗಾರ ಪ್ರಶಸ್ತಿ ಪ್ರವೀಣ್ ಮತ್ತು ಮದ್ಯಮವರ್ಗದ ಹೈನುಗಾರ ಪ್ರಶಸ್ತಿಯನ್ನು ಉಗ್ಗಪ್ಪ ಪೂಜಾರಿ ಇವರಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದ‌ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹಾಗೂ ನಿರ್ದೇಶಕರುಗಳು, ಇತರರು ಉಪಸ್ಥಿತರಿದ್ದರು.

Related posts

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya
error: Content is protected !!