23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related posts

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya
error: Content is protected !!