September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related posts

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya
error: Content is protected !!