25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya
error: Content is protected !!