September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!