23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!