23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya
error: Content is protected !!