September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya
error: Content is protected !!