25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!