25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

ಬೆಳ್ತಂಗಡಿ: ಉಂಡೆಮನೆ ಶಂಭು ಭಟ್ಟರ ಸವಿನೆನಪಿಗಾಗಿ ನೀಡಲಾಗುವ ಈ ವರ್ಷದ ಉಂಡಮನೆ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ ಹೆಗಡೆ(ನೀರ್ನಳ್ಳಿ ಗಣಪತಿ)ಯವರು ಆಯ್ಕೆಯಾಗಿದ್ದಾರೆ.

ವ್ಯಂಗ್ಯ ಚಿತ್ರಕಲಾವಿದರಾಗಿರುವ ಇವರ ಸರ್ವತೋಮುಖ ಕಲಾಸೇವೆಯನ್ನು ಗುರುತಿಸಿ ಈ ವರ್ಷದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆಯೆಂದು “ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆ”ಯ ಸಂಚಾಲಕ ಉಂಡೆಮನೆ ಶಂ.ವಿಶ್ವೇಶ್ವರ ಭಟ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!