September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

ಬೆಳ್ತಂಗಡಿ: ಉಂಡೆಮನೆ ಶಂಭು ಭಟ್ಟರ ಸವಿನೆನಪಿಗಾಗಿ ನೀಡಲಾಗುವ ಈ ವರ್ಷದ ಉಂಡಮನೆ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ ಹೆಗಡೆ(ನೀರ್ನಳ್ಳಿ ಗಣಪತಿ)ಯವರು ಆಯ್ಕೆಯಾಗಿದ್ದಾರೆ.

ವ್ಯಂಗ್ಯ ಚಿತ್ರಕಲಾವಿದರಾಗಿರುವ ಇವರ ಸರ್ವತೋಮುಖ ಕಲಾಸೇವೆಯನ್ನು ಗುರುತಿಸಿ ಈ ವರ್ಷದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆಯೆಂದು “ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆ”ಯ ಸಂಚಾಲಕ ಉಂಡೆಮನೆ ಶಂ.ವಿಶ್ವೇಶ್ವರ ಭಟ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!