25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾಪನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ. ದ.ಕ ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸೆ 3ರಂದು ನಡೆದ ಬಂಟ್ಸ್ ಹಾಸ್ಟೆಲ್ ಓಂಕಾರ್ ನಗರದ ಗಣೇಶೋತ್ಸವ ವೇದಿಕೆಯಲ್ಲಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಎಂಬ ವಿಷಯದಲ್ಲಿ ವಿವಿಧ 16 ಬಂಟ ಸಂಘಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ಸಂಘವು ದ್ವಿತೀಯ ಸ್ಥಾನ ಮತ್ತು 75,000 ನಗದು ಬಹುಮಾನ ಪಡೆದು ಜಯಭೇರಿಗಳಿಸಿತ್ತು. ಸ್ಮಿತೇಶ್ ಬಾರ್ಯ ಹಾಗೂ ಅನೀಶ್ ವೇಣೂರು ಸಂಯೋಜಿಸಿದರು.

Related posts

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya
error: Content is protected !!