ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸ.ಉ.ಪ್ರಾ.ಶಾಲೆ ಮಾಲಾಡಿ ಇವರ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ -ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆ. 4 ರಂದು ನಡೆದಿದ್ದು ಈ ಪಂದ್ಯಾಟದಲ್ಲಿ ಮನ್ ಶರ್ ವಿದ್ಯಾಸಂಸ್ಥೆ ಗೇರುಕಟ್ಟೆಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿತು.


ಪಂದ್ಯಾವಳಿಯಲ್ಲಿ ನಿಹಾಲ್ ಬೆಸ್ಟ್ ಕ್ಯಾಚರ್ ಆಗಿ ಹೊರಹೊಮ್ಮಿದರೆ ಶಾಹಿಲ್ ಬೆಸ್ಟ್ ಆಲ್ ರೌಂಡರ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya
error: Content is protected !!