23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಗೌರವಿಸಲಾಯಿತು.

ಅಧ್ಯಾಪಕರಾಗಿ ನಿವೃತ್ತಿ ಗೊಂಡಿರುವಂಥ ಶಶಿಪ್ರಭ,ವೇಣೂರು ಉಪನ್ಯಾಸಕರಾದ ಶಿವರಾಮ ಹೆಗ್ಡೆ,ವೇಣೂರು ಶಿಕ್ಷಕರಾದ ಶೀಲಾ ಎಸ್ ಹೆಗ್ಡೆ , ವೇಣೂರು ಶಿವರಾಮ ಹೆಗ್ಡೆ ಕರಿಮಣೆಲು,ನಿವೃತ್ತ ದೈಹಿಕ ಶಿಕ್ಷಕರಾದ ವಜ್ರ ಕುಮಾರ್ ಅಜೀರಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವಿಶ್ವನಾಥ್ ಶೆಟ್ಟಿ,ಯುವ ಸೇವಾ ಸಂಗಮದ ಅಧ್ಯಕ್ಷರಾದ ವಿಜಯ ಗೌಡ,ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್ ನಿರಂಜನ್, ಶ್ರೀಕಾಂತ್ ಉಡುಪ,ನಾಗೇಶ್ ಪೈ,ಪ್ರಕಾಶ್ ಪೈ,ಉಮೇಶ್ ಕುಲಾಲ್,ಸುವರ್ಣ ದೇವಾಡಿಗ ಉಪಸ್ಥಿತರಿದ್ದರು.

Related posts

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya
error: Content is protected !!