July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಗೌರವಿಸಲಾಯಿತು.

ಅಧ್ಯಾಪಕರಾಗಿ ನಿವೃತ್ತಿ ಗೊಂಡಿರುವಂಥ ಶಶಿಪ್ರಭ,ವೇಣೂರು ಉಪನ್ಯಾಸಕರಾದ ಶಿವರಾಮ ಹೆಗ್ಡೆ,ವೇಣೂರು ಶಿಕ್ಷಕರಾದ ಶೀಲಾ ಎಸ್ ಹೆಗ್ಡೆ , ವೇಣೂರು ಶಿವರಾಮ ಹೆಗ್ಡೆ ಕರಿಮಣೆಲು,ನಿವೃತ್ತ ದೈಹಿಕ ಶಿಕ್ಷಕರಾದ ವಜ್ರ ಕುಮಾರ್ ಅಜೀರಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವಿಶ್ವನಾಥ್ ಶೆಟ್ಟಿ,ಯುವ ಸೇವಾ ಸಂಗಮದ ಅಧ್ಯಕ್ಷರಾದ ವಿಜಯ ಗೌಡ,ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್ ನಿರಂಜನ್, ಶ್ರೀಕಾಂತ್ ಉಡುಪ,ನಾಗೇಶ್ ಪೈ,ಪ್ರಕಾಶ್ ಪೈ,ಉಮೇಶ್ ಕುಲಾಲ್,ಸುವರ್ಣ ದೇವಾಡಿಗ ಉಪಸ್ಥಿತರಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya
error: Content is protected !!