24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

ಬೆಳ್ತಂಗಡಿ : ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಅಣ್ಣು ಸಿ . ಅವರು ಇಂದು ನಿಧನರಾಗಿದ್ದಾರೆ.

ಸಿಪಿಐಎಂ ಪಕ್ಷದ ಸದಸ್ಯರಾಗಿದ್ದು ಕೆಲವು ದಶಕಗಳ ಕಾಲ‌ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಅಣ್ಣು ಸಿ ಪದ್ಮುಂಜ ಅವರ ಮನೆಗೆ ಪಕ್ಷದ ನಿಯೋಗ ಭೇಟಿ ನೀಡಿ ಕೆಂಪು ವಂದನೆಗಳ ಜೊತೆಗೆ ಗೌರವಯುತ ಶ್ರದ್ದಾಂಜಲಿ ಅರ್ಪಿಸಿತು ಎಂದು ನ್ಯಾಯವಾದಿ ಬಿ.ಎಂ.ಭಟ್ ತಿಳಿಸಿದ್ದಾರೆ.

Related posts

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya
error: Content is protected !!