September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

ಬೆಳ್ತಂಗಡಿ : ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಅಣ್ಣು ಸಿ . ಅವರು ಇಂದು ನಿಧನರಾಗಿದ್ದಾರೆ.

ಸಿಪಿಐಎಂ ಪಕ್ಷದ ಸದಸ್ಯರಾಗಿದ್ದು ಕೆಲವು ದಶಕಗಳ ಕಾಲ‌ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಅಣ್ಣು ಸಿ ಪದ್ಮುಂಜ ಅವರ ಮನೆಗೆ ಪಕ್ಷದ ನಿಯೋಗ ಭೇಟಿ ನೀಡಿ ಕೆಂಪು ವಂದನೆಗಳ ಜೊತೆಗೆ ಗೌರವಯುತ ಶ್ರದ್ದಾಂಜಲಿ ಅರ್ಪಿಸಿತು ಎಂದು ನ್ಯಾಯವಾದಿ ಬಿ.ಎಂ.ಭಟ್ ತಿಳಿಸಿದ್ದಾರೆ.

Related posts

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya
error: Content is protected !!