25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ.


ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ, ಭಗವದ್ಗೀತೆಯ ಧ್ಯಾನ ಶ್ಲೋಕದ ಮೊದಲ ೬ ಶ್ಲೋಕಗಳು, ಭಾಷಣ ಸ್ಪರ್ಧೆ, ಶಂಖ ಊದುವ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya
error: Content is protected !!