July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ.


ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ, ಭಗವದ್ಗೀತೆಯ ಧ್ಯಾನ ಶ್ಲೋಕದ ಮೊದಲ ೬ ಶ್ಲೋಕಗಳು, ಭಾಷಣ ಸ್ಪರ್ಧೆ, ಶಂಖ ಊದುವ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya
error: Content is protected !!