25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 8 ಪ್ರಥಮ, 8 ದ್ವಿತೀಯ, 9 ತೃತೀಯ ಬಹುಮಾನ ಪಡೆದು ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು.

ಪ್ರಥಮ ಸ್ಥಾನ ಗಳಿಸಿದ ರಕ್ಷಾ(ಕಥೆ), ಪ್ರಾಪ್ತಿ(ಅಭಿನಯ ಗೀತೆ), ಮಹಮ್ಮದ್ ಸಲೀಂ (ಧಾರ್ಮಿಕ ಪಠಣ), ಹುದಾ ಮರ್ಯಮ್ (ಇಂಗ್ಲೀಷ್ ಕಂಠಪಾಠ), ಅಕ್ಷತಾ(ಲಘು ಸಂಗೀತ) , ಸಾನ್ವಿ(ಭಕ್ತಿಗೀತೆ), ಅಶ್ವಿತಾ (ಕನ್ನಡ ಕಂಠಪಾಠ), ಅಕ್ಷಿತ್ (ಛದ್ಮವೇಷ)

ದ್ವಿತೀಯ ಸ್ಥಾನ ಹುದಾ ಮರ್ಯಮ್ (ಆಶುಭಾಷಣ), ಅಶ್ವಿತಾ(ಕಥೆ), ಪ್ರಾಪ್ತಿ(ಲಘು ಸಂಗೀತ), ರಶ್ಮಿತಾ(ಹಿಂದಿ ಕಂಠಪಾಠ), ಶರತ್ (ಮಿಮಿಕ್ರಿ), ತನುಷ್ (ಧಾರ್ಮಿಕ ಪಠಣ), ವಿನಿತ್ (ಚಿತ್ರಕಲೆ), ಭುವನ್(ಕ್ಲೇ ಮಾಡೆಲಿಂಗ್),

ತೃತೀಯ ಸ್ಥಾನ ಶಶಾಂಕ್ (ಕ್ಲೇ ಮಾಡೆಲಿಂಗ್), ಹಸನ್ ಸಹದ್ (ಧಾರ್ಮಿಕ ಪಠಣ), ವರ್ಷಿತ್(ಛದ್ಮವೇಷ), ಲಿಖಿತ್ (ಆಶುಭಾಷಣ), ಪ್ರಶ್ಮಾ(ಅಭಿನಯ ಗೀತೆ), ರಜತ್(ಚಿತ್ರಕಲೆ), ತನುಷ್(ಭಕ್ತಿಗೀತೆ), ಸಮೀಕ್ಷಾ.(ಧಾರ್ಮಿಕ ಪಠಣ),
ಅಕ್ಷತಾ (ಕನ್ನಡ ಕಂಠಪಾಠ) ಬಹುಮಾನ ಪಡೆದುಕೊಂಡಿದ್ದಾರೆ.

Related posts

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!