July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 8 ಪ್ರಥಮ, 8 ದ್ವಿತೀಯ, 9 ತೃತೀಯ ಬಹುಮಾನ ಪಡೆದು ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು.

ಪ್ರಥಮ ಸ್ಥಾನ ಗಳಿಸಿದ ರಕ್ಷಾ(ಕಥೆ), ಪ್ರಾಪ್ತಿ(ಅಭಿನಯ ಗೀತೆ), ಮಹಮ್ಮದ್ ಸಲೀಂ (ಧಾರ್ಮಿಕ ಪಠಣ), ಹುದಾ ಮರ್ಯಮ್ (ಇಂಗ್ಲೀಷ್ ಕಂಠಪಾಠ), ಅಕ್ಷತಾ(ಲಘು ಸಂಗೀತ) , ಸಾನ್ವಿ(ಭಕ್ತಿಗೀತೆ), ಅಶ್ವಿತಾ (ಕನ್ನಡ ಕಂಠಪಾಠ), ಅಕ್ಷಿತ್ (ಛದ್ಮವೇಷ)

ದ್ವಿತೀಯ ಸ್ಥಾನ ಹುದಾ ಮರ್ಯಮ್ (ಆಶುಭಾಷಣ), ಅಶ್ವಿತಾ(ಕಥೆ), ಪ್ರಾಪ್ತಿ(ಲಘು ಸಂಗೀತ), ರಶ್ಮಿತಾ(ಹಿಂದಿ ಕಂಠಪಾಠ), ಶರತ್ (ಮಿಮಿಕ್ರಿ), ತನುಷ್ (ಧಾರ್ಮಿಕ ಪಠಣ), ವಿನಿತ್ (ಚಿತ್ರಕಲೆ), ಭುವನ್(ಕ್ಲೇ ಮಾಡೆಲಿಂಗ್),

ತೃತೀಯ ಸ್ಥಾನ ಶಶಾಂಕ್ (ಕ್ಲೇ ಮಾಡೆಲಿಂಗ್), ಹಸನ್ ಸಹದ್ (ಧಾರ್ಮಿಕ ಪಠಣ), ವರ್ಷಿತ್(ಛದ್ಮವೇಷ), ಲಿಖಿತ್ (ಆಶುಭಾಷಣ), ಪ್ರಶ್ಮಾ(ಅಭಿನಯ ಗೀತೆ), ರಜತ್(ಚಿತ್ರಕಲೆ), ತನುಷ್(ಭಕ್ತಿಗೀತೆ), ಸಮೀಕ್ಷಾ.(ಧಾರ್ಮಿಕ ಪಠಣ),
ಅಕ್ಷತಾ (ಕನ್ನಡ ಕಂಠಪಾಠ) ಬಹುಮಾನ ಪಡೆದುಕೊಂಡಿದ್ದಾರೆ.

Related posts

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
error: Content is protected !!