September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 8 ಪ್ರಥಮ, 8 ದ್ವಿತೀಯ, 9 ತೃತೀಯ ಬಹುಮಾನ ಪಡೆದು ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು.

ಪ್ರಥಮ ಸ್ಥಾನ ಗಳಿಸಿದ ರಕ್ಷಾ(ಕಥೆ), ಪ್ರಾಪ್ತಿ(ಅಭಿನಯ ಗೀತೆ), ಮಹಮ್ಮದ್ ಸಲೀಂ (ಧಾರ್ಮಿಕ ಪಠಣ), ಹುದಾ ಮರ್ಯಮ್ (ಇಂಗ್ಲೀಷ್ ಕಂಠಪಾಠ), ಅಕ್ಷತಾ(ಲಘು ಸಂಗೀತ) , ಸಾನ್ವಿ(ಭಕ್ತಿಗೀತೆ), ಅಶ್ವಿತಾ (ಕನ್ನಡ ಕಂಠಪಾಠ), ಅಕ್ಷಿತ್ (ಛದ್ಮವೇಷ)

ದ್ವಿತೀಯ ಸ್ಥಾನ ಹುದಾ ಮರ್ಯಮ್ (ಆಶುಭಾಷಣ), ಅಶ್ವಿತಾ(ಕಥೆ), ಪ್ರಾಪ್ತಿ(ಲಘು ಸಂಗೀತ), ರಶ್ಮಿತಾ(ಹಿಂದಿ ಕಂಠಪಾಠ), ಶರತ್ (ಮಿಮಿಕ್ರಿ), ತನುಷ್ (ಧಾರ್ಮಿಕ ಪಠಣ), ವಿನಿತ್ (ಚಿತ್ರಕಲೆ), ಭುವನ್(ಕ್ಲೇ ಮಾಡೆಲಿಂಗ್),

ತೃತೀಯ ಸ್ಥಾನ ಶಶಾಂಕ್ (ಕ್ಲೇ ಮಾಡೆಲಿಂಗ್), ಹಸನ್ ಸಹದ್ (ಧಾರ್ಮಿಕ ಪಠಣ), ವರ್ಷಿತ್(ಛದ್ಮವೇಷ), ಲಿಖಿತ್ (ಆಶುಭಾಷಣ), ಪ್ರಶ್ಮಾ(ಅಭಿನಯ ಗೀತೆ), ರಜತ್(ಚಿತ್ರಕಲೆ), ತನುಷ್(ಭಕ್ತಿಗೀತೆ), ಸಮೀಕ್ಷಾ.(ಧಾರ್ಮಿಕ ಪಠಣ),
ಅಕ್ಷತಾ (ಕನ್ನಡ ಕಂಠಪಾಠ) ಬಹುಮಾನ ಪಡೆದುಕೊಂಡಿದ್ದಾರೆ.

Related posts

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!