23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಇಂದು ನಡೆಯಿತು.

5 ವರ್ಷದ ಒಳಗಿನ ಮಕ್ಕಳಿಗೆ ಏರ್ಪಡಿಸಿದ ಬಾಲಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ನವಿಷ್ಕಾ ಬದ್ಯಾರ್, ದ್ವಿತೀಯ ಶಾರ್ವಿ ಖಂಡಿಗ ಪಡೆದರು.

ಭಾಗವಹಿಸದ ಎಲ್ಲಾ ಸ್ಪರ್ಧೆಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ವಿತರಿಸಲಾಯಿತು. ಸುಮಾರು 27ಮಂದಿ ಪುಟಾಣಿ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!