September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಇಂದು ನಡೆಯಿತು.

5 ವರ್ಷದ ಒಳಗಿನ ಮಕ್ಕಳಿಗೆ ಏರ್ಪಡಿಸಿದ ಬಾಲಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ನವಿಷ್ಕಾ ಬದ್ಯಾರ್, ದ್ವಿತೀಯ ಶಾರ್ವಿ ಖಂಡಿಗ ಪಡೆದರು.

ಭಾಗವಹಿಸದ ಎಲ್ಲಾ ಸ್ಪರ್ಧೆಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ವಿತರಿಸಲಾಯಿತು. ಸುಮಾರು 27ಮಂದಿ ಪುಟಾಣಿ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!